Skip to content
July 9, 2025
  • Youtube
  • Instagram
  • Twitter
  • Whatsapp
cropped-cropped-download.png

Newsbit.live

Primary Menu
  • ರಾಜಕೀಯ
  • ಸಿನಿಮಾ
  • ವೈರಲ್ ಸುದ್ದಿ
  • ದೇಶ
  • ಕ್ರೈಂ
  • ಬೆಂಗಳೂರು
  • ಟಾಪ್ ನ್ಯೂಸ್
  • ಕ್ರೀಡೆ
  • ಟೆಕ್
  • ಕೋರ್ಟ್‌
  • ವಿದೇಶ
Subscribe

Home » Bengaluru » ಆರ್‌ಐ ವಿರುದ್ಧ ಜಾತಿ ನಿಂದನೆ ಆರೋಪ: ವರ್ಗಾವಣೆಗೆ ಸಮತಾ ಸೈನಿಕ ದಳ ಆಗ್ರಹ

  • Bengaluru

ಆರ್‌ಐ ವಿರುದ್ಧ ಜಾತಿ ನಿಂದನೆ ಆರೋಪ: ವರ್ಗಾವಣೆಗೆ ಸಮತಾ ಸೈನಿಕ ದಳ ಆಗ್ರಹ

Newsbit.live June 1, 2025
Revenue inspecter

ಬೆಂಗಳೂರು: ಒಳ ಮೀಸಲಾತಿ ಗಣತಿ ಮಾಡುವ ಸರ್ಕಾರಿ ಅಧಿಕಾರಿಗಳಿಂದಲೇ ಜಾತಿ ನಿಂದನೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ದೊಡ್ಡ ನಕ್ಕುಂದಿ ಆರ್‌ಐ (Revenue Inspector) ರಾಜೇಶ್‌ ವಿರುದ್ಧ ಕಂದಾಯ ಇಲಾಖೆಯ (Revenue Department) ಹಿರಿಯ ಅಧಿಕಾರಿಗಳ ಬಳಿ ದೂರು ಸಲ್ಲಿಸಲಾಗಿದೆ.

ಆರ್‌ಐ ರಾಜೇಶ್‌ (Revenue Inspector Rajesh) ದೊಡ್ಡ ನೆಕ್ಕುಂದಿ ಭಾಗದಲ್ಲಿ ಒಳ ಮೀಸಲಾತಿ ಬಗ್ಗೆ ಗಣತಿ ಮಾಡುತ್ತಿದ್ದ ವೇಳೆ ದಲಿತರನ್ನು ನಿಂದಿಸುತ್ತಾ ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆ. ಅಲ್ಲೇ ಗಣತಿ ಮಾಡುವ ಸಮಯದಲ್ಲಿ ಹಿಯಾಳಿಸುತ್ತಾ ಬೇಕಾಬಿಟ್ಟಿ ಗಣತಿ ಮಾಡುತ್ತಿದ್ದಾರೆ ಎಂದು ಸಮತಾ ಸೈನಿಕ ದಳದ ರಾಜ್ಯ ಯುವ ಘಟದ ಪ್ರಧಾನ ಕಾರ್ಯದರ್ಶಿ ದಲಿತ ಚಳುವಳಿ ನಾಗೇಶ್ ದೂರು ಸಲ್ಲಿಸಿದ್ದಾರೆ.

WhatsApp Image 2025 06 01 at 6.26.20 PM

ಆರ್‌ಐ ರಾಜೇಶ್‌

ಸರ್ಕಾರಿ ಅಧಿಕಾರಿ ರಾಜೇಶ್‌ ವಿರುದ್ಧ ಕೆ.ಆರ್‌ ಪುರದ ಆರ್‌.ಓ ಬಸವರಾಜ್‌ ಮಗ್ಗಿಗೆ ಈ ಬಗ್ಗೆ ದೂರು ಸಲ್ಲಿಸಲಾಗಿದೆ. ಸಮಾಜದ ಏಳಿಗೆ ನಡೆಯುತ್ತಿರುವ ಇಂತಹ ಗಣತಿಯಲ್ಲಿ ಇಂತಹ ಜಾತಿವಾದಿ ಅಧಿಕಾರಿಗಳು ಇರುವುದರಿಂದ ಈ ಗಣತಿಗೆ ಕಪ್ಪು ಚುಕ್ಕಿಯಾಗಿದೆ. ಹೀಗಾಗಿ ಯಾವುದೇ ಮುಲಾಜಿಲ್ಲದೆ ರಾಜೇಶ್ ರನ್ನ ಹಿರಿಯ ಅಧಿಕಾರಿಗಳು ಈ ಕೂಡಲೆ ಆರ್‌ಐ ರಾಜೇಶ್‌ರನ್ನು ವರ್ಗಾವಣೆ ಮಾಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ದೂರು ನೀಡಿದ ಬಳಿಕವೂ ಹಿರಿಯ ಅಧಿಕಾರಿಗಳು ವರ್ಗಾವಣೆ ಮಾಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ದಲಿತ ಸಂಘಟನೆಗಳು ಗ್ರೇಟರ್‌ ಬೆಂಗಳೂರು ಕಚೇರಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

Share this…
  • Facebook
  • Twitter
  • Copy

Continue Reading

Previous: ಸಾಹಿತಿ ಎಚ್‌ಎಸ್‌ ವೆಂಕಟೇಶ್‌ಮೂರ್ತಿ ವಿಧಿವಶ;ಗಣ್ಯರಿಂದ ಸಂತಾಪ
Next: ಸಂಭ್ರಮಾಚರಣೆಯಲ್ಲಿದ್ದ ಯುವಕನಿಗೆ ಚಾಕು ಇರಿತ!

Related News

WhatsApp Image 2025-06-04 at 5.41.37 PM
  • Bengaluru
  • Crime
  • Karnataka

BREAKING NEWS: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಾವಿನ ಸಂಖ್ಯೆ 11ಕ್ಕೆ ಏರಿಕೆ!

Newsbit.live June 4, 2025
WhatsApp Image 2025-06-04 at 9.11.07 AM
  • Bengaluru
  • Karnataka
  • Sports

BREAKING NEWS: ಸ್ಟೇಡಿಯಂ ಬಳಿ ಆರ್‌ಸಿಬಿ ಫ್ಯಾನ್‌ಗೆ ಹೃದಯಾಘಾತ!

Newsbit.live June 4, 2025
WhatsApp Image 2025-06-04 at 4.15.02 PM
  • Bengaluru
  • Karnataka
  • Sports

RCB: ವಿರಾಟ್‌ ಕೊಹ್ಲಿಗೆ ಕನ್ನಡದ ಬಾವುಟ ಕೊಟ್ಟ ಡಿಕೆಶಿ

Newsbit.live June 4, 2025

Popular

  • Bengaluru
  • Crime
  • International
  • Karnataka
  • National
  • Politics
  • Sports

You may have missed

WhatsApp Image 2025-06-04 at 5.41.37 PM
  • Bengaluru
  • Crime
  • Karnataka

BREAKING NEWS: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಾವಿನ ಸಂಖ್ಯೆ 11ಕ್ಕೆ ಏರಿಕೆ!

Newsbit.live June 4, 2025
WhatsApp Image 2025-06-04 at 9.11.07 AM
  • Bengaluru
  • Karnataka
  • Sports

BREAKING NEWS: ಸ್ಟೇಡಿಯಂ ಬಳಿ ಆರ್‌ಸಿಬಿ ಫ್ಯಾನ್‌ಗೆ ಹೃದಯಾಘಾತ!

Newsbit.live June 4, 2025
WhatsApp Image 2025-06-04 at 4.15.02 PM
  • Bengaluru
  • Karnataka
  • Sports

RCB: ವಿರಾಟ್‌ ಕೊಹ್ಲಿಗೆ ಕನ್ನಡದ ಬಾವುಟ ಕೊಟ್ಟ ಡಿಕೆಶಿ

Newsbit.live June 4, 2025
RCB WIN
  • Sports

ಬೆಂಗಳೂರಿಗೆ ಆರ್‌ಸಿಬಿ ತಂಡ; ವಿಜಯೋತ್ಸವ ಎಲ್ಲೆಲ್ಲಿ..? ಏನು..?

Newsbit.live June 4, 2025
  • Contact Us
  • Privacy Policy
  • Terms and Conditions
  • Youtube
  • Instagram
  • Twitter
  • Whatsapp
Copyright © All rights reserved. | MoreNews by AF themes.