Skip to content
July 9, 2025
  • Youtube
  • Instagram
  • Twitter
  • Whatsapp
cropped-cropped-download.png

Newsbit.live

Primary Menu
  • ರಾಜಕೀಯ
  • ಸಿನಿಮಾ
  • ವೈರಲ್ ಸುದ್ದಿ
  • ದೇಶ
  • ಕ್ರೈಂ
  • ಬೆಂಗಳೂರು
  • ಟಾಪ್ ನ್ಯೂಸ್
  • ಕ್ರೀಡೆ
  • ಟೆಕ್
  • ಕೋರ್ಟ್‌
  • ವಿದೇಶ
Subscribe

Home » Bhopal » ನಿಗೂಢ ಪ್ರಾಣಿ ದಾಳಿ; 12 ದಿನದಲ್ಲಿ 6 ಮಂದಿ ಸಾವು!

  • National

ನಿಗೂಢ ಪ್ರಾಣಿ ದಾಳಿ; 12 ದಿನದಲ್ಲಿ 6 ಮಂದಿ ಸಾವು!

Newsbit.live June 4, 2025
04

ಮಧ್ಯಪ್ರದೇಶ: ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು ದಾಳಿ ಮಾಡಿ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ನಿಗೂಢ ಪ್ರಾಣಿ ದಾಳಿ ನಡೆಸುತ್ತಿದ್ದೆ ಅಂತ ವರದಿಯಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ, 6 ಮಂದಿಗೂ ರೇಬಿಸ್‌ ಇಂಜೆಕ್ಷನ್‌ ನೀಡಲಾಗಿತ್ತು.

ಲಿಂಬೈ ಗ್ರಾಮದಲ್ಲಿ ಮಲಗಿದ್ದ ವೇಳೆ ನಿಗೂಢ ಪ್ರಾಣಿ ದಾಳಿ ಮಾಡಿದೆ ಎನ್ನಲಾಗಿದೆ. ಗ್ರಾಮದ 17 ಮಂದಿ ಮಲಗಿದ್ದರು, ಜನರು ಮಲಗಿದ್ದಾಗ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ರಾತ್ರಿ ಅಷ್ಟೇ ಅಲ್ಲದೇ ಬೆಳಗಿನ ಜಾವದ ವೇಳೆ ಕೂಡ ದಾಳಿ ಮಾಡುತ್ತಿದ್ದೆ ನಿಗೂಢ ಪ್ರಾಣಿ ಬಿಗಳಲಿಲ್ಲ, ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದರು.

17 ಮಂದಿಗೆ ಬರ್ವಾನಿ ಮತ್ತು ಇಂದೋರ್‌ನ ವೈದ್ಯಕೀಯ ಕೇಂದ್ರಗಳಲ್ಲಿ ರೇಬೀಸ್ ವಿರೋಧಿ ಲಸಿಕೆ ನೀಡಲಾಯಿತು. ಆದರೆ ಮೇ 23 ಮತ್ತು ಜೂನ್ 2 ರ ನಡುವೆ, ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ . ವೈದ್ಯರು ಕೂಡ ಈ ರೀತಿ ಕಚ್ಚಿರುವ ಗುರುತು ನೋಡಿಲ್ಲ ಎಂದಿದ್ದಾರೆ.ಮೃತರ ಮೆದುಳಿನ ಅಂಗಾಂಶ, ಗಂಟಲಿನ ಬಯಾಪ್ಸಿಯನ್ನು ವಿವರವಾದ ವಿಶ್ಲೇಷಣೆಗಾಗಿ ದೆಹಲಿಗೆ ಕಳುಹಿಸಲಾಗಿದೆ. ಅವರೆಲ್ಲರ ಸಾವಿಗೆ ರೇಬಿಸ್ ಇಂಜೆಕ್ಷನ್‌ ಕಾರಣವೇ ಅಥವಾ ಆ ಪ್ರಾಣಿ ಕಚ್ಚಿದ್ದು ಕಾರಣವೇ ಎಂಬುದು ವರದಿ ಬಂದ ನಂತರ ತಿಳಿದು ಬರಲಿದೆ.

ಲಿಂಬೈ ಗ್ರಾಮದಲ್ಲಿ ಮೂರು ಸಾಕು ಪ್ರಾಣಿಗಳು ನಿಗೂಢ ಸಂದರ್ಭಗಳಲ್ಲಿ ಸಾವನ್ನಪ್ಪಿವೆ,ಅರಣ್ಯ ಇಲಾಖೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಲಾ 8 ಲಕ್ಷ ರೂ.ಗಳ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Share this…
  • Facebook
  • Twitter
  • Copy

Continue Reading

Previous: ಸಂಭ್ರಮಾಚರಣೆಯಲ್ಲಿದ್ದ ಯುವಕನಿಗೆ ಚಾಕು ಇರಿತ!
Next: BREAKING NEWS: ವ್ಯಾನ್‌ ಮೇಲೆ ಲಾರಿ ಪಲ್ಟಿ; ಒಂದೇ ಕುಟುಂಬದ 9 ಮಂದಿ ಸಾವು!

Related News

Accident
  • National

BREAKING NEWS: ವ್ಯಾನ್‌ ಮೇಲೆ ಲಾರಿ ಪಲ್ಟಿ; ಒಂದೇ ಕುಟುಂಬದ 9 ಮಂದಿ ಸಾವು!

Newsbit.live June 4, 2025

Popular

  • Bengaluru
  • Crime
  • International
  • Karnataka
  • National
  • Politics
  • Sports

You may have missed

WhatsApp Image 2025-06-04 at 5.41.37 PM
  • Bengaluru
  • Crime
  • Karnataka

BREAKING NEWS: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಾವಿನ ಸಂಖ್ಯೆ 11ಕ್ಕೆ ಏರಿಕೆ!

Newsbit.live June 4, 2025
WhatsApp Image 2025-06-04 at 9.11.07 AM
  • Bengaluru
  • Karnataka
  • Sports

BREAKING NEWS: ಸ್ಟೇಡಿಯಂ ಬಳಿ ಆರ್‌ಸಿಬಿ ಫ್ಯಾನ್‌ಗೆ ಹೃದಯಾಘಾತ!

Newsbit.live June 4, 2025
WhatsApp Image 2025-06-04 at 4.15.02 PM
  • Bengaluru
  • Karnataka
  • Sports

RCB: ವಿರಾಟ್‌ ಕೊಹ್ಲಿಗೆ ಕನ್ನಡದ ಬಾವುಟ ಕೊಟ್ಟ ಡಿಕೆಶಿ

Newsbit.live June 4, 2025
RCB WIN
  • Sports

ಬೆಂಗಳೂರಿಗೆ ಆರ್‌ಸಿಬಿ ತಂಡ; ವಿಜಯೋತ್ಸವ ಎಲ್ಲೆಲ್ಲಿ..? ಏನು..?

Newsbit.live June 4, 2025
  • Contact Us
  • Privacy Policy
  • Terms and Conditions
  • Youtube
  • Instagram
  • Twitter
  • Whatsapp
Copyright © All rights reserved. | MoreNews by AF themes.